ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!

ರಿಪ್ಪನ್‌ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ಶಾಂತಪುರ-ಗರ್ತಿಕೆರೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಿದೆಯೋ ಅಥವಾ ಹೊಂಡಗಳಲ್ಲಿ ರಸ್ತೆ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…

Read More

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ…

Read More
Exit mobile version