ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ
ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…