Election | ಮದ್ಯ ಸೇವಿಸಿ ಚುನಾವಣೆ ಕಾರ್ಯಕ್ಕೆ ಹಾಜರಾದ ಸಿಬ್ಬಂದಿ – ಆರೋಪ : ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ

ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆದಿದೆ.  ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…

Read More

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? | VOTE FOR SALE

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? ಒಂದು ರಾಷ್ಟ್ರದ ಗುಣಮಟ್ಟ ಅಲ್ಲಿನ ನಾಗರಿಕರ ಗುಣಮಟ್ಟದ ಮೇಲೆ ನಿರ್ಧಾರವಾದರೇ ನಾಗರಿಕರ ಗುಣಮಟ್ಟ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣದ ಗುಣಮಟ್ಟ ಶಿಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಶಿಕ್ಷಕರನ್ನು ‘ರಾಷ್ಟ್ರನಿರ್ಮಾಪಕರು ಎನ್ನಲಾಗುತ್ತದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕನಿಗೆ ದೇವರ ಸ್ಥಾನವನ್ನು (‘ಆಚಾರ್ಯ ದೇವೋ ಭವ’) ನೀಡಲಾಗಿದೆ. ಹಿಂದೂ ಶಾಸ್ತ್ರಗ್ರಂಥಗಳಲ್ಲಿ ಶಿಕ್ಷಕನು ವಿದ್ಯಾರ್ಥಿಗೆ ಎರಡನೇ ಜನ್ಮ ಕೊಡುತ್ತಾನೆಂಬ…

Read More

ಅಂತರ್ಜಾಲ ಮಕ್ಕಳ ಕವಿಗೋಷ್ಟಿಯಿಂದ 75ನೇ ಸ್ವಾತಂತ್ರ್ಯ ಸಂಭ್ರಮ:

ಶಿವಮೊಗ್ಗ : ೭೫ ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ಅಂತರ್ಜಾಲದ ಮೂಲಕ ದಿನಾಂಕ:15-08-2021 ನೇ ಭಾನುವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿಯ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ೩೫ ಮಕ್ಕಳು ಭಾಗವಹಿಸಿ ಸ್ವಾತಂತ್ರ್ಯದ ಹಣತೆ ಎಂಬ ವಿಷಯದ ಮೇಲೆ ಕವಿತೆ ಬರೆದು ವಾಚಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ.ರಾ.ಬ.ಸಂ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಹೆಚ್ ಮಹೇಶ್ ರವರು ಸಂಘದ ಸಾಧನೆಗಳನ್ನು ಸವಿವರವಾಗಿ ವಿವರಿಸಿದರು. ಶಿವಮೊಗ್ಗ ಜಿಲ್ಲಾ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More