ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

RIPPONPETE | ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಕಲಾಹೋಮ ಕುಂಭಾಭಿಷೇಕ ಸಾಮೂಹಿಕ ಸತ್ಯನಾರಾಯಣ ಪೂಜೆ ರಿಪ್ಪನ್‌ಪೇಟೆ;-ಇಲ್ಲಿನ ವಿನಾಯಕ ನಗರದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ 26 ನೇ ವರ್ಷದ ವಾರ್ಷೀಕೋತ್ಸವದ ಅಂಗವಾಗಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ಸಂಭ್ರಮ ಸಡಗರದೊಂದಿಗೆ ನೇರವೇರಿದವು. ಶನಿವಾರ ಬೆಳಗ್ಗೆ 10 ಗಂಟೆಗೆ ದೇವಿಯ ಸನ್ನಿಧಿಯಲ್ಲಿ ಕಲಾಹೋಮ ಕುಂಭಾಭಿಷೇಕ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನ ಸೇವಾ ಸಮಿತಿಯವರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು Two separate vehicle theft cases have been reported in Shivamogga, including the theft of a Honda Activa from the private bus stand and a Bolero pickup vehicle from Urugaduru Bypass Road. Police have registered cases and launched an investigation. ಶಿವಮೊಗ್ಗ : ನಗರದಲ್ಲಿ ವಾಹನ ಕಳ್ಳರ ಹಾವಳಿ…

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

ಸಾಗರ : ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ….

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More
Exit mobile version