ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

20 ಸಾವಿರ ಸಾಲ ಪಡೆದ ಪತಿ ಆತ್ಮಹತ್ಯೆ! ಪತ್ನಿಗೆ ಶುರುವಾಯ್ತು ಮಾನಸಿಕ & ಲೈಂಗಿಕ ಕಿರುಕುಳ! ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಉದ್ಯೋಗಿಯೊಬ್ಬರು  ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಮಹಿಳೆಗೆ, ಸಾಲದ ಹಣಕ್ಕಾಗಿ ನಾಲ್ವರು ಇನ್ನಿಲ್ಲದ ಕಿರುಕುಳ ನೀಡುತ್ತಿದ್ದರಂತೆ. ಈ ಮಾನಸಿಕ ಕಿರುಕುಳ ಹಾಗೂ ತಮ್ಮ ಮೇಲಿನ ಲೈಂಗಿಕ ಕಿರುಕಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿದ ಪತಿ ಬಳಿಯಲ್ಲಿ 20 ಸಾವಿರ ರೂಪಾಯಿ ಪಡೆದಿದ್ದರಂತೆ. ಅದು ಕೂಡ 10 ಪರ್ಸೆಂಟ್​ ಬಡ್ಡಿಗೆ! ಆದರೆ ಈ ಸಾಲವನ್ನು ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲಿವರೆಗೂ ಪತಿಗೆ ಎದುರಾಗಿದ್ದ ಕಿರುಕುಳ ಅವರ…

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…

Read More

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ‌ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು  ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ‌ ಮುಕ್ತಿಗೋಳಿಸಬೇಕಿದೆ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ A 56-year-old man was arrested in Akklapura village of Thirthahalli taluk for allegedly manufacturing an illegal country-made gun. Police seized the weapon and registered a case under relevant sections of the Arms Act. ತೀರ್ಥಹಳ್ಳಿ, ಜೂನ್ 21: ಅಕ್ರಮವಾಗಿ ನಾಡ ಬಂದೂಕು (Country-made Gun) ತಯಾರಿಸುತ್ತಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ…

Read More