ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport, distribution and sale of tobacco and nicotine products including gutka and pan masala across the state for one year. ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ಸೂಡೂರು ಚೆಕ್ ಪೋಸ್ಟ್ ಬಳಿಯೇ ಲಕ್ಷಾಂತರ ಬೆಲೆಬಾಳುವ ಸಾಗುವಾನಿ ಮರಗಳು ಕಳವು:

ರಿಪ್ಪನ್ ಪೇಟೆ : ಅಕ್ರಮವಾಗಿ ಬೃಹದಾಕಾರದ ಸಾಗುವಾನಿ ಮರಗಳನ್ನು ಕಡಿದು ಕಳ್ಳತನ ಮಾಡಿರುವ ಘಟನೆ ಸೂಡೂರು ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.  ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೂಡೂರು ಮುಖ್ಯ ರಸ್ತೆಯ ಬಳಿ ಹಾಗೂ ಸೂಡೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ನ ಕೂಗಳತೆಯ ದೂರದಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಮರಗಳ್ಳರು ಅಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ ಬೆಲೆಬಾಳುವ ಸಾಗುವನಿ ಮರಗಳನ್ನು ಕಡಿದು ಮರದ ತುಂಡುಗಳನ್ನು ಅಕ್ರಮ ಸಾಗಾಟ…

Read More