Headlines

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ‌. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…

Read More