Headlines

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

  ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000 ಕೊಪ್ಪ 22/03/2024 ರಾಶಿ ₹47,900 ₹47,900 ₹47,900 ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999…

Read More

ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ: ಎರಡು ದೋಣಿಯಲ್ಲಿ ಕಾಲಿಡದಂತೆ ಆರ್ ಎಂ ಮಂಜುನಾಥ ಗೌಡ ಗೆ ಡಿಕೆಶಿ ಎಚ್ಚರಿಕೆ:

ರಿಪ್ಪನ್ ಪೇಟೆ: ಇಂದು ಪಟ್ಟಣದ ಗ್ರಾಮ ಪಂಚಾಯಿತಿಯ ರಾಷ್ಟ್ರಕವಿ ಕುವೆಂಪು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್ ಎಂ ಮಂಜುನಾಥ ಗೌಡರು  ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ ಎರಡು ದೋಣಿಯ ಮೇಲೆ ಕಾಲಿಡದಂತೆ  ಡಿಕೆ ಶಿವಕುಮಾರ್ ರವರು ಹೇಳಿದ್ದಾರೆ ಎಂದರು.  ಇದಕ್ಕಿಂತ ಮೊದಲೇ ನಾನು ಸಹಕಾರಿ ಕ್ಷೇತ್ರಕ್ಕೆ  ರಾಜಿನಾಮೆ ನೀಡುವವನಾಗಿದ್ದೆ.ನಮ್ಮ ಅಭಿಮಾನಿಗಳು ಪಕ್ಷದ ತೀರ್ಮಾನಕ್ಕಾಗಿ ಅಲ್ಲಿ ಕೆಲಕಾಲ ಮುಂದುವರೆಯ ಬೇಕಾಯಿತು.  ಅವರು…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ‌ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ. ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು…

Read More
Exit mobile version