Arasalu |ನಾಳೆ ಅರಸಾಳಿನ ಮಾಲ್ಗುಡಿಯಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ

Arasalu |ನಾಳೆ ಅರಸಾಳಿನ ಮಾಲ್ಗುಡಿ ಡೇಸ್ ನಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 69 ನೇ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ಶಂಕರ್ ನಾಗ್ ಅಭಿಮಾನಿ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದರು.  ದಿನಾಂಕ 09-11-23 ರಂದು ಬೆಳಿಗ್ಗೆ 10.30…

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ತುಂಗಾ ನದಿಯ ತೀರದಲ್ಲಿ ವಿಜೃಂಭಣೆಯ ತೆಪ್ಪೋತ್ಸವ – ಸಡಗರದ ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ|thirthahalli

ತೀರ್ಥಹಳ್ಳಿ: ತುಂಗಾ ನದಿಯ ದಂಡೆಯ  ಮೇಲಿನಿಂದ ಸಿಡಿದ ಸಿಡಿಮದ್ದುಗಳು ವರ್ಣರಂಜಿತವಾಗಿ ಮುಗಿಲಿಗೆ ಅಪ್ಪಳಿಸಿದವು. ಮರಳು ದಿಬ್ಬದ ಮೇಲೆ ಹಾತೊರೆದು ಕುಳಿತಿದ್ದ ಜನತೆ ಕೇಕೆ ಹಾಕಿದರು.  ಶ್ರೀ ರಾಮೇಶ್ವರ ಎಳ್ಳಾಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಭಾನುವಾರ ತುಂಗಾನದಿಯಲ್ಲಿ ದೇವರ ತೆಪ್ಪೋತ್ಸವ ಜನಾಕರ್ಷಣೆಯ ಕೇಂದ್ರ ಬಿಂದುವಾಯಿತು. ತೆಪ್ಪೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಜನ ಸಾಗರವೇ ಹರಿದು ಬಂದಿತ್ತು. ತುಂಗಾ ನದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಮೂರು ಸುತ್ತು ನದಿಯಲ್ಲಿ ತಿರುಗಿಸಿ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More
Exit mobile version