ಸಾಗರದ ಹುಲಿದೇವರ‌ಬನದ ಎಂಪಿಎಂ ಅರಣ್ಯ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ : ಆಟವಾಡುತ್ತಿದ್ದ ಬಾಲಕಿ ಸಾವು

ಸಾಗರ : ಇಂದು ಸಂಜೆ ನಡೆದ ಅವಘಡದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮರದ ದಿಮ್ಮಿ ಹರಿದು ಸಾವನ್ನಪ್ಪಿರುವ ಘಟನೆ ಸಾಗರದ ಹುಲಿದೇವರ ಬನದಲ್ಲಿರುವ MPM ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇಂದು ಸಂಜೆ ಸುಮಾರು 4-30ರ ಸಮಯದಲ್ಲಿ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳನ್ನ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಶ್ರಾವಣಿ ಎಂಬ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…

Read More

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :

ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ  ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More