ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಹೊಸನಗರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಈಗ ತಾಲೂಕು ಕಚೇರಿ ಕಟ್ಟಡದಲ್ಲೇ ಲಭ್ಯ

ಹೊಸನಗರ : ಹಲವಾರು ವರ್ಷಗಳಿಂದ ಪಟ್ಟಣದ ಚರ್ಚ್ ರಸ್ತೆಯ ಖಾಸಗಿ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಸೇವೆ ಇನ್ನು ಮುಂದೆ ತಾಲೂಕು ಕಚೇರಿಯ ಹಳೆಯ ಕಟ್ಟಡದ ಗ್ರಹರಕ್ಷಕದಳದ ಕಚೇರಿ ಮುಂಭಾಗದ ಕೊಠಡಿಯಲ್ಲಿ ಲಭ್ಯವಾಗಲಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಪ್ರಭಾವತಿ ತಿಳಿಸಿದ್ದಾರೆ.  ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. ನೋಂದಣಾಧಿಕಾರಿ ಕಛೇರಿ ಸ್ಥಳಾಂತರಿಸುವಂತೆ ಒತ್ತಾಯ  ಸಾರ್ವಜನಿಕರಿಗೆ ಅತ್ಯಾವಶ್ಯಕವಾದ ಉಪ ನೋಂದಣಾಧಿಕಾರಿಗಳ ಕಚೇರಿ ಸೇವೆ…

Read More

ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ  ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ  ಹಿಂದೂ ಮಹಾಸಭಾ  ಸಭಾಂಗಣದಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…

Read More

Ripponpet | ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ

“ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ  ನರಕ ಚತುರ್ದಶಿ ಸಂಭ್ರಮಾಚರಣೆ’’  ರಿಪ್ಪನ್‌ಪೇಟೆ;- ನರಕ ಚತುರ್ದಶಿಯ ಅಂಗವಾಗಿ   ಹೊಸನಗರ ತಾಲೂಕಿನ  ವಿವಿಧಡೆ ಯಲ್ಲಿ  ನಾಗರಿಕರು ಭಾನುವಾರ ಶ್ರದ್ಧಾಭಕ್ತಿಯಿಂದ ಅಭ್ಯಂಗ  ಸ್ನಾನದೊಂದಿಗೆ  ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದರು.  ಮಹಿಳೆಯರು ಮನೆಯ ಬಳಿಯಲ್ಲಿ ತೆರೆದ ಬಾವಿಯ ಸುತ್ತ ಸಗಣಿ ನೀರಿನಿಂದ ಶುದ್ದಿಕರಿಸಿ ಮಾವಿನ ತೋರಣ ಮತ್ತು ಜೇಡಿ ಕೆಮ್ಮಣ್ಣು ರಂಗೋಲಿಗಳಿಂದ ಶೃಂಗರಿಸಿ ಮುಂಜಾನೆ ಪೂಜೆಗೆ ಅಣಿಗೊಳಿಸಿಕೊಂಡು ಮುಂಜಾವಿನಲ್ಲಿ ಮುತ್ತೈದೆಯರು ಮಣ್ಣಿನ ಕುಂಭದೊಂದಿಗೆ ಪೂಜಾ ಸಾಮಗ್ರಿಯನ್ನು ಹಿಡಿದುಕೊಂಡು ಬಂದು ಗಂಗಾಮಾತೆಯನ್ನು ಪೂಜಿಸಿ ನೈವೇದ್ಯ ಮಾಡಿ ನೀರು…

Read More

ಹಸರೀಕರಣ ಕಾರ್ಯಕ್ರಮ;;

ಸೊರಬ:: ತಾಲೂಕಿನ ನೆಲ್ಲೂರು ಗ್ರಾಮದ ಶ್ರೀ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಊರ ಗ್ರಾಮಸ್ಥರು ಹಾಗೂ S,K,D,R,D,P ಯೋಜನಾ ಕಚೇರಿ ಶಿರಸಿ ಮತ್ತು ಗ್ರಾಮ ಪಂಚಾಯತ್ ಹರಿಶಿ ಅರಣ್ಯ ಇಲಾಖೆ  ಇವರ ಸಂಯುಕ್ತ ಆಶ್ರಯದಲ್ಲಿ ಹಸರೀಕರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಫಾರೆಸ್ಟರ್ ರಾಮಪ್ಪ,ಕಿರಣ್ ಗಾರ್ಡ್,ಪಂಚಾಯತ್ ಸದ್ಯಸ್ಯರು  ಕೃಷ್ಣಮೂರ್ತಿ,ಆರಾಧನಾ ಸಮಿತಿ ಸದ್ಯಸ್ಯೆ ವಸುಂದರಾ ಭಟ್,ಗ್ರಾಮದ ಅಧ್ಯಕ್ಷರು ನಾರಾಯಣಪ್ಪ,ಒಕ್ಕೂಟ ಅಧ್ಯಕ್ಷರು ಮಂಜಪ್ಪ,PDO  ಸಂತೋಷ,ಅರಣ್ಯಾಧಿಕಾರಿ ರಾಘವೇಂದ್ರ,ವಾಚರ್ ಆನಂದ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವರದಿ:ಪ್ರಸನ್ನ ಶೇಟ್ ಚಂದ್ರಗುತ್ತಿ

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read More