Headlines

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ  ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More