ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ Kalagodu Ratnakar elected as Ammanaghatta Jenukalamma Temple Committee President ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ…

Read More

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಪ್ರಕಾರ ಬಸ್ ಚಾಲಕನ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More
Exit mobile version