Headlines

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More

ರಿಪ್ಪನ್ ಪೇಟೆ : ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ :

ರಿಪ್ಪನ್ ಪೇಟೆ :  ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ  ತಿಳಿಸಿದರು. ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ  ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ…

Read More

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read More

Hosanagara | ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ಹೊಸನಗರ ಇಲ್ಲಿನ ಸಮೀಪದ ಮತ್ತಿಮನೆ  ಶ್ಯಾಮ್ ಉಡುಪ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ಗೋ  ಪೂಜೆಯ ದಿನ ಪೂಜೆಯ ಜೊತೆಗೆ ಇರಿಸಿದ್ದ ಬಂಗಾರದ ಸರ ಕಾಣೆಯಾಗಿತ್ತು. ಪೂಜೆ ಮುಗಿದ ನಂತರ ಬಂಗಾರದ ಸರ ಕಾಣದೆ ಇದ್ದಾಗ ಪೂಜೆ ಮಾಡಿದ ಸ್ಥಳದ ಅಕ್ಕಪಕ್ಕ ಹಾಗೂ ಕೊಟ್ಟಿಗೆಯಲ್ಲಿ ಹುಡುಕಲಾಗಿತ್ತು ಎಷ್ಟೇ ಹುಡುಕಿದರು ಸರ ಸಿಗದ ಕಾರಣ ಹಸುವೇ ಪ್ರಸಾದ ಜೊತೆಗೆ ನುಂಗಿರಬಹುದೇ ಎಂದು ಸಂಶಯ ಪಟ್ಟಿದ್ದರು….

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ಉರುಳಿಗೆ ಸಿಲುಕಿ ಚಿರತೆ ಸಾವು

ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….

Read More

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More
Exit mobile version