Headlines

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…

Read More

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ  ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ. ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ  ಕೃಷ್ಣ…

Read More

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh. ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ….

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More

SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ

SHIVAMOGGA | KSRTC bus-bike accident near Pesit College SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ SHIVAMOGGA | KSRTC bus-bike accident near Pesit College ಶಿವಮೊಗ್ಗ: ನಗರದ ಪೆಸಿಟ್ ಕಾಲೇಜು ಸಮೀಪ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿರಿಗೆರೆ ಮೂಲದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸುಮಾರು 8ರಿಂದ 10…

Read More

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ…

Read More