ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….

Read More

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಆಗ್ರಹಿಸಿ ಮನವಿ ಸಲ್ಲಿಸಿದ ತೀರ್ಥಹಳ್ಳಿ ಭಜರಂಗದಳದ ಕಾರ್ಯಕರ್ತರು

ತೀರ್ಥಹಳ್ಳಿ : ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ಹಲವಾರು ಕಡೆ ಜನರ ಬಡತನ, ಅನಾರೋಗ್ಯವನ್ನೇ ದುರುಪಯೋಗಪಡಿಸಿ, ಜನರ ಭಾವನೆಯೊಂದಿಗೆ ಆಟವಾಡಿ, ಆಸೆ ಆಮಿಷಗಳನೊಡ್ಡಿ `ಮತಾಂತರದಿಂದ ನಿಮ್ಮ ಮೋಸದ ಪ್ರಚಾರ,ಮಾತಿನ ಮೋಡಿಗಳಿಂದ ಭ್ರಮೆಗೊಳಪಟ್ಟು ಸಮಸ್ಯೆಗಳು ನೀಗುತ್ತವೆ ಎಂದು ಮತಾಂತರಗೊಳಿಸಿ “ಸ್ವಇಚ್ಚೆಯ ಮತಾಂತರ” ಎಂದು ಬಿಂಬಿಸಲಾಗುತ್ತಿದೆ.  ಇದರಿಂದ ಸಮಾಜದಲ್ಲಿ ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಕುಟುಂಬದಲ್ಲಿ ಒಬ್ಬರು ಮತಾಂತರಗೊಂಡರೆ ಕುಟುಂಬದ ಇತರ ವ್ಯಕ್ತಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ ಬಂದು ಮನೆಯ ಸದಸ್ಯರು ತೀವ್ರ ಮಾನಸಿಕ ಆಘಾತಕ್ಕೊಳಗಾಗುತ್ತಿರುವುದು ಕಂಡು ಬರುತ್ತಿದ್ದು ಅವರ ಮಾನಸಿಕ…

Read More

ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ‌ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…

Read More
Exit mobile version