Headlines

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ  ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ  ಆರಗ ಜ್ಞಾನೇಂದ್ರ ಹೇಳಿದರು  ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಪೋಕ್ಸೋ ಕೇಸ್​​ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ  ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.  ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್​ ಪೊಲೀಸ್​ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

Read More