Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್ ಕಾಮತ್ ಅವಿರೋಧ ಆಯ್ಕೆ : ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್.ಕಾಮತ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಶಂಕರ್ ಶರಾಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜುನಾಥ ಕಾಮತ್ (ಗೌರವಾಧ್ಯಕ್ಷರು), ಉಮೇಶ್‌ಭಟ್, ಸುಧೀಂದ್ರ ಪ್ರಭು (ಉಪಾಧ್ಯಕ್ಷರು), ಜೆ.ರಾಧಾಕೃಷ್ಣ (ಸಹಕಾರ್ಯದರ್ಶಿ), ಹರೀಶ್‌ಪ್ರಭು (ಸಂಘಟನಾ ಕಾರ್ಯದರ್ಶಿ), ಎಂ.ಆರ್.ಭಟ್ (ಖಜಾಂಚಿ) ಉಳಿದಂತೆ 20 ಕ್ಕೂ ಅಧಿಕ ಕಾರ್ಯಕಾರಿ ಸಮಿತಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಮಾಜಿ ಶಾಸಕ ಬೇಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯದ…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

ನಿವೃತ್ತ ಪ್ರಾಂಶುಪಾಲ ದಿವಂಗತ ಪ್ರೊಫೆಸರ್ ಗಣೇಶ ಮೂರ್ತಿ ಅವರಿಗೆ ಶ್ರದ್ದಾಂಜಲಿ ಅರ್ಪಣೆ !

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಶಾಲೆಯಲ್ಲಿ  ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಗಣೇಶ ಮೂರ್ತಿ ಅವರ ಸೇವೆ  ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ನೆನಪಿಸುವ ಮತ್ತು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ ಇಂದು ಕೋಣಂದೂರು ಸಮೀಪದ  ಗರ್ತಿಕೆರೆಯ ಅಮೃತಾ ಗ್ರಾಮದಲ್ಲಿ  ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಗರ್ತಿಕೆರೆಯ ಅವುಕ ಸರ್ಕಲ್ ಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರು…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More