ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!

ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..! ಪ್ರಾಪ್ತಿ (21) ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಸದಾ ಮುಂದಿದ್ದ, ಮಿತವ್ಯಯಿ ಹಾಗೂ ಚುರುಕು ಸ್ವಭಾವದ ವಿದ್ಯಾರ್ಥಿನಿ ಪ್ರಾಪ್ತಿ, ನವೆಂಬರ್ 14ರ ಬೆಳಿಗ್ಗೆ ಸುಮಾರು 4:00 ಗಂಟೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ತೀರ್ಥಹಳ್ಳಿ – ಬಾಳೆಬೈಲು ಕಾಲೇಜುವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬಯುವತಿ ಬಾಳೆಬೈಲು…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ A short circuit from an electric line triggered a fire in a farmer’s areca plantation near Ripponpet, destroying over 350 areca, coconut, and banana trees and causing heavy financial loss. ರಿಪ್ಪನ್‌ಪೇಟೆ: ವಿದ್ಯುತ್ ಲೈನ್‌ನಿಂದ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ರೈತನ ಅಡಿಕೆ ತೋಟದಲ್ಲಿ ಭಾರೀ ಅಗ್ನಿ ಅವಘಡ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More
Exit mobile version