ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಗೋ ಸಾಕಾಣಿಕೆ : ಇಬ್ಬರಬಂಧನ

  ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗೋವಿನ‌ ಮಾರಾಟ ಮತ್ತು ಸಾಗಾಣಿಕ ವಿರುದ್ಧ ದಾಳಿ ನಡೆಸಲಾಗಿದ್ದು ಒಂದು ಕಡೆ ಗೋವುಗಳನ್ನ ರಕ್ಷಿಸಲಾದರೆ ಇನ್ನೊಂದೆಡೆ ಮನೆಯಲ್ಲಿಯೇ ಗೋವನ್ನ ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ. ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನ ಟಾಟಾ‌ಏಸ್ ವಾಹನದಲ್ಲಿ ತುಂಬಿಸಿಕೊಂಡು ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಆಟೋದಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ. ಕಣಸೆ ಗ್ರಾಮದ ಗಣಪತಿ ಮತ್ತು ಆತನ ಪುತ್ರ ದೇವರಾಜ್ ನನ್ನ ಬಂಧಿಸಲಾಗಿದೆ. ಅದರಂತೆ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case. ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ. ಅವರು ನೃಪತುಂಗ ವೃತ್ತದ…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…

Read More