Headlines

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…

Read More

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read More

RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More