ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ
ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ…