ತೀರ್ಥಹಳ್ಳಿ:ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅಬ್ದುಲ್ ಬಷೀರ್ ಸಾಹೇಬ್ ಇನ್ನಿಲ್ಲ
ತೀರ್ಥಹಳ್ಳಿ : ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅಬ್ದುಲ್ ಬಷೀರ್ ಇವರು ಇಂದು ಧೀರ್ಘಕಾಲದ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.ಅಬ್ದುಲ್ ಕರೀಂ ಸಾಹೇಬ್ ಹಾಗು ಶ್ರೀಮತಿ ಹಾಜರಾಂಬಿ ದಂಪತಿಗಳ ಪುತ್ರರಾಗಿ 1940 ರಲ್ಲಿ ಜನಿಸಿದ ಅಬ್ದುಲ್ ಬಶೀರ್ ರವರು ತಮ್ಮ ಇಪ್ಪತಾರನೆಯ ವಯಸ್ಸಿನಲ್ಲಿ ( 1956) ಡಿ ದರ್ಜೆಯ ನೌಕರರಾಗಿ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಸೇವೆಗೆ ಸೇರಿದ ಇವರು ನಂತರದ ದಿನಗಳಲ್ಲಿ ತೀರ್ಥಹಳ್ಳಿಯ ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲಿ ಅನುಪಮ ಸೇವೆ ಸಲ್ಲಿಸಿಸಿರುತ್ತಾರೆ. ತಮ್ಮ ಸೇವಾ ಅವದಿಯ…