ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.  ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.  ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…

Read More

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು-  ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು…

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More
Exit mobile version