Headlines

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More

ಕುಖ್ಯಾತ ರೌಡಿ ಹಂದಿ ಅಣ್ಣಿ ಹತ್ಯೆಯ ಸಿಸಿಟಿವಿ ದೃಶ್ಯಾವಳಿ :ಕೇವಲ 10 ಸೆಕೆಂಡ್ ನಲ್ಲಿ ಹತ್ಯೆಗೈದು ವಾಪಾಸಾದ ಹಂತಕರು

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಯ ಬರ್ಬರ ಹತ್ಯೆಯಾಗಿದೆ. ವಿನೋಬನಗರದ ಚೌಕಿ ಬಳಿ ಹಂದಿ ಅಣ್ಣಿ ಕೊಲೆಯಾಗಿದೆ.ಬೆಳಿಗ್ಗೆ10.15 ರ ಸುಮಾರಿಗೆ ಹಂತಕರು ಹಂದಿ ಅಣ್ಣಿಯನ್ನು ಬೆನ್ನಟ್ಟಿ ಹತ್ಯೆ ಮಾಡಿದ ವೀಡಿಯೋ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಲಭ್ಯವಾಗಿದೆ. ಇನ್ನೋವ ಕಾರಿನಲ್ಲಿ ಬಂದ ನಾಲ್ಕೈದು ಜನರ ಗುಂಪು ಬೈಕ್ ನಲ್ಲಿ ತೆರಳುತಿದ್ದ ಹಂದಿ ಅಣ್ಣಿ ಎಂಬ ರೌಡಿಯನ್ನು ಅಟ್ಟಾಡಿಸಿ ಮಾರಕಾಸ್ತಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಲೆಯ ಮೇಲೆ ಭೀಕರವಾಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕೇವಲ 10 ಸೆಕೆಂಡ್…

Read More

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ…

Read More