Headlines

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More

ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಧಾನವಾಗುತ್ತದೆ: ಬೇಳೂರು ಗೋಪಾಲಕೃಷ್ಣ

ಗಡಿಕಟ್ಟೆ: ಕಷ್ಟ ಎಲ್ಲಾರಿಗೂ ಇರುತ್ತದೆ ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಾಧಾನವಾಗುತ್ತದೆ ಎಂದು ಮಾಜಿ ಶಾಸಕರೂ,ಕೆ.ಪಿ.ಸಿ.ಸಿ. ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಗಡಿಕಟ್ಟೆಯ ಹಾವುಗೊಲ್ಲರ ಸುಮಾರು 50 ಕುಟುಂಬದ ಸದಸ್ಯರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಇಂತಹವರನ್ನು ನಿರ್ಲಕ್ಷಿಸಿರುವುದು ಖಂಡನೀಯ, ನಿಮ್ಮ ಸಂಕಷ್ಟದ ಜೊತೆ ಗೋಪಾಲಕೃಷ್ಣ ಬೇಳೂರು ಸದಾ ಇರುತ್ತಾರೆ ಎಂದರು.    ಈ ಸಂದರ್ಭದಲ್ಲಿ ರಂಜಿತ ರಾಧಾ ಗೋಪಾಲ ಕೃಷ್ಣ ಬೇಳೂರು, ತಾಲ್ಲೂಕು…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ It is said that around 14 people were travelling in the Bolero at the time of the accident, and all the people in the vehicle were injured. The injured were immediately admitted to the hospital. The body of the deceased Lakshmamma has been sent to the government hospital….

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

Ripponpete | ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್

ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್  ರಿಪ್ಪನ್‌ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು. ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ…

Read More