ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು ಸಾಗರ : ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him. ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…

Read More