5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್
ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…