ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ
ರಿಪ್ಪನ್ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…