ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ನಿನ್ನೆ ರಾತ್ರಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಅರಸಾಳು ಗ್ರಾಮದ ನಿವಾಸಿ ಹಾಗೂ ರಿಪ್ಪನ್ ಪೇಟೆ MSIL ಸಂಸ್ಥೆಯ ಉದ್ಯೋಗಿಯಾಗಿದ್ದ ನವೀನ್ (36) ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟೊಯೋಟಾ ಕಾರು ಹಾಗೂ ರಿಪ್ಪನ್ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತಿದ್ದಾಗ ಬೆನವಳ್ಳಿ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್…

Read More

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read More

ಹೊಸನಗರದ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ – ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ|missing

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30) ಎಂಬ ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ಏ.11 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈ…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More