Headlines

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ

Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities. ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು….

Read More

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ : ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ  ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ   ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಆಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.  ಈ  ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು  ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ  ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ  ಇಂದು…

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More