ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು
ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ. ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…