ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್ಗೆ ಡಿಕ್ಕಿ ಹೊಡೆದಿತ್ತು. ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ…


