ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More

ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ : ಮಲೆನಾಡಲೊಂದು ಧಾರುಣ ಘಟನೆ

ರಿಪ್ಪನ್‌ಪೇಟೆ: ಸಮೀಪದ ಗರ್ತಿಕೆರೆಯಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೋರ್ವ ಕೊಲೆಯಾಗಿ ಕೆರೆಯಲ್ಲಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ, ಗರ್ತಿಕೆರೆಯ ಕೋಳಿ ಪಯಾಜ್,ಗರ್ತಿಕೆರೆಯ ಕೃಷ್ಣ ಎಂಬ ಸ್ನೇಹಿತರುಗಳು ಸೇರಿ ಬುಧವಾರ ತಡರಾತ್ರಿ ಸತೀಶ್ ಶೆಟ್ಟಿಯ ಮನೆಯಲ್ಲಿ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ. ನಂತರ ಮೂವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿದಂತೆ ಜಗಳವಾಗಿ ಕೋಳಿ ಪಯಾಜ್ ಹಾಗೂ ಕೃಷ್ಣ ಸೇರಿ ಮಾರಕಾಸ್ತ್ರಗಳಿಂದ ಸತೀಶ್ ಶೆಟ್ಟಿ (53)ಯನ್ನು ಕೊಲೆ ಮಾಡಿ…

Read More

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More
Exit mobile version