Headlines

ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ

Uma Suresh of Ripponpet, director of Shivamogga Mahila Bank, was honored with the Best Woman Achiever Award at the International Women’s Day celebration held in Shikaripura. ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್ ಅವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ…

Read More

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ|ammanaghatta

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು :  ಹರತಾಳು ಹಾಲಪ್ಪ   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ  ಎಂದು ಮಾಜಿ ಮಂತ್ರಿ  ಹರತಾಳು ಹಾಲಪ್ಪ ಹೇಳಿದರು. ಕೋಡೂರು ಗ್ರಾಮ…

Read More

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು….

Read More

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅಗ್ನಿ ಅವಘಡ ಸಂಭವಿಸಿ ಮುಂದಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ನಡೆದಿದೆ. ಹೌದು ಭಾನುವಾರ ಪಟ್ಟಣದ ಬೆಳಕೋಡು ಗ್ರಾಮದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳ ತಂಡಕ್ಕೆ ಜಗದೀಶ್ ಎಂಬುವವರ ಮನೆ ಪಕ್ಕದ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿರುವುದು ಕಂಡುಬಂದಿದೆ.ತಕ್ಷಣ ಸ್ಥಳಕ್ಕೆ…

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More