Headlines

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More

ರಿಪ್ಪನ್ ಪೇಟೆ : ಕಳಪೆ ಚರಂಡಿ ಕಾಮಗಾರಿ,ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬರುವೆ ಶಾಲೆಯ ಮುಂಭಾಗದ ರಸ್ತೆ

ರಿಪ್ಪನ್ ಪೇಟೆ: ಇಲ್ಲಿನ ಚೌಡೇಶ್ವರಿ ಬೀದಿಯ ಬರುವೆ ಶಾಲೆಯ ಮುಂಭಾಗ 2018 ರಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ್ದ ಪ್ರವಾಹ ನಿಯಂತ್ರಣ ಕಾಲುವೆಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಿರ್ಮಿಸಿದ್ದ ಅಷ್ಟು ಚರಂಡಿಯು ಕುಸಿದು ಮುಚ್ಚಿ ಹೋಗಿದ್ದು ಈ ರಸ್ತೆಯು ಅಪಾಯಕ್ಕೆ ಆಹ್ವಾನ ಕೊಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನದದಡಿ  ಲಕ್ಷಾಂತರ ವೆಚ್ಚದಲ್ಲಿ ಕೈಗೊಂಡ ಪ್ರವಾಹ ನಿಯಂತ್ರಣ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿ ಮುಚ್ಚಿ ಹೋಗಿದೆ.ಈ…

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ…

Read More

ಕೋಣಂದೂರು – ಹಾವು ಕಡಿದು ವೃದ್ಧೆ ಸಾವು

ಕೋಣಂದೂರಿನಲ್ಲಿ ದಾರುಣ ಘಟನೆ: ಹಾವು ಕಡಿದು ವೃದ್ಧೆ ಸಾವು ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಆಲಸೆ ಗ್ರಾಮದಲ್ಲಿ ನಡೆದ ಹಾವು ಕಡಿತದ ಘಟನೆ ದಾರುಣ ಅಂತ್ಯ ಕಂಡಿದೆ. ಕಪ್ಪೆಯನ್ನು ಬೆನ್ನಟ್ಟಿ ಬಂದ ನಾಗರಹಾವು ಜಾನಕಮ್ಮ (85) ಎಂಬ ವೃದ್ಧೆಯನ್ನು ಕಡಿದ ಪರಿಣಾಮ, ಅವರು ಮೃತಪಟ್ಟಿದ್ದಾರೆ. ಘಟನೆಯ ನಂತರ ಆತಂಕಗೊಂಡ ಸ್ಥಳೀಯರು ತಕ್ಷಣ ಜಾನಕಮ್ಮ ಅವರನ್ನು ಹೊತ್ತು ಗೌರಿ ಹೊಳೆ ದಾಟಿ ನಡೆದುಕೊಂಡೇ ಕೋಣಂದೂರು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ,…

Read More

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ

ಬೆಲ್ಲ-ಅಕ್ಕಿ ಬಾಳೆಹಣ್ಣು ಗೋವಿಗೆ ನೀಡಿ ಕಾಯಕಯೋಗಿ ಶತಾಯಿಷಿ ಶ್ರೀಗಳ ಜನ್ಮದಿನಾಚರಣೆ ರಿಪ್ಪನ್‌ಪೇಟೆ;-ಕಾಯಕಯೋಗಿ ತ್ರಿವಿಧ ದಾಸೋಹಿ ಶತಾಯಿಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118 ನೇ ಜನ್ಮ ದಿನಾಚರಣೆಯನ್ನು  ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರೋಟರಿ ಕ್ಲಬ್ ಸದಸ್ಯರು ಸಂಭ್ರಮ ಸಡಗರದೊಂದಿಗೆ ಆಚರಿಸಿದ್ದು ವಿಶೇಷವಾಗಿ ಜನಮನ ಸೆಳೆಯಿತು. ಜಿ.ಎಸ್.ಬಿ.ಮತ್ತು ಬ್ರಾಹ್ಮಣ ಸಮಾಜ ಹಾಗೂ ರೋಟರಿ ಕ್ಲಬ್ ಸಾರ್ವಜನಿಕರು  ಮತ್ತು ಶ್ರೀಗಳ ಅಭಿಮಾನಿ ಬಳಗದವರು ಇಲ್ಲಿನ ವಿನಾಯಕ ವೃತ್ತದಲ್ಲಿ “ಲಿಂ.ಡಾ.ಶಿವಕುಮಾರ ಮಹಾಸ್ವಾಮಿಜಿ’’ಗಳ ಭಾವಚಿತ್ರವನ್ನಿಟ್ಟು  ಪೂಜೆಸಿ ಪುಷ್ಪಾ ವೃಷ್ಟಿ  ಸಮರ್ಪಿಸುವ…

Read More