ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಲಾಕ್ ಡೌನ್ ನಿಂದ ಕೃಷಿ ಕಡೆಗೆ ಯುವಕರ ಒಲವು::

ರಿಪ್ಪನ್ ಪೇಟೆ:::: ಕೊರೋನಾ ದಿಂದ ಸರಕಾರ ಎಲ್ಲಾ ಕಡೆ ಲಾಕ್ ಡೌನ್ ಹೇರಿರುವುದರಿಂದ ಹೆಚ್ಚಿನ ಯುವಕರು ಕೃಷಿ ಕಡೆಗೆ ಆಕರ್ಷಿತರಾಗಿದ್ದಾರೆ.. ಕೊರೋನದಿಂದ  ಎಲ್ಲ ಕ್ಷೇತ್ರಗಳು ಕಂಗೆಟ್ಟು ಕುಳಿತಿರುವಾಗ  ಕೃಷಿ ಕ್ಷೇತ್ರವು ಮಾತ್ರ ಅದಕ್ಕೆ ವಿರುದ್ಧವಾಗಿದೆ.  ಈ ಲಾಕ್  ಡೌನ್ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ತುಂಬಾ  ಅಚ್ಚುಕಟ್ಟಾಗಿ  ನಡೆದಿದೆ.  ಬೆಂಗಳೂರಿನಿಂದ  ಮನೆಗೆ ಬಂದಿದ್ದ  ಅನೇಕ ಯುವಕರು  ಮರಳಿ ಬೆಂಗಳೂರಿನ ಕಡೆ ತಲೆಹಾಕಲು ಇಷ್ಟಪಡುತ್ತಿಲ್ಲ  ಇದಕ್ಕೆ ಮೂಲಕಾರಣವೇ ಕೃಷಿ.. ಕೃಷಿ ಅವಲಂಬಿತ ದೇಶವಾದ ಭಾರತ ಮುಂದಿನ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.!

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.! ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ…

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More