ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು

A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More
Exit mobile version