HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ
HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ ಹೊಸನಗರ ; ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿನ ಈಡಿಗರ ಸಭಾ…