ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ಡಿ.ಕೆ.ಶಿವಕುಮಾರ್ ED ಪ್ರಕರಣ: ಧರ್ಮಸ್ಥಳದಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಸೂಡೂರು ಶಿವಣ್ಣ

 ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇಡಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಅವರು ಬಿಡುಗಡೆಯಾಗಿ ಬಂದರೆ ತನ್ನ ಮುಡಿಯನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದ ಅಭಿಮಾನಿಯೊಬ್ಬರು ಇಂದು ತನ್ನ ಮುಡಿಕೊಡುವ ಮೂಲಕ ಹರಕೆ ತೀರಿಸಿದ ವಿಶೇಷ ಪ್ರಸಂಗ ನಡೆದಿದೆ. ಈ ರೀತಿ ಮಂಜುನಾಥಸ್ವಾಮಿಗೆ ಹರಕೆ ಮಾಡಿಕೊಂಡವರು ಬೇರೆ ಯಾರು ಅಲ್ಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಸೂಡೂರು ಶಿವಣ್ಣ(ಶಿವಕುಮಾರ್) ಕೊವಿಡ್ ಮುಂತಾದ ಕಾರಣಕ್ಕಾಗಿ ಹರಕೆ ತೀರಿಸುವುದು ಹಾಗೇ ಬಾಕಿ ಉಳಿಸಿಕೊಂಡು ಬಿಟ್ಟಿದ್ದೆ. ಮೊನ್ನೆ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ (ಅ) ಘಟಕದ ನೂತನ ಅಧ್ಯಕ್ಷರಾಗಿ ಆಸೀಫ಼್ ಭಾಷಾ ನೇಮಕ|congress

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ…

Read More

ರಿಪ್ಪನ್ ಪೇಟೆ: ಸ್ವಾತಂತ್ರ್ಯೋತ್ಸವದ ದಿನದಂದು ಮೌನ ಹೋರಾಟಕ್ಕಿಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ:

ರಿಪ್ಪನ್ ಪೇಟೆ:ದೇಶಕ್ಕೆ ಸ್ವಾತಂತ್ರ್ಯಬಂದು ಎಪ್ಪತ್ತೈದು ವರ್ಷವಾಯಿತು,  ಭ್ರಷ್ಟಾಚಾರ ಮಾಡುವವರು,ಲೂಟಿ ಹೊಡೆಯುವವರು ಸ್ವಾತಂತ್ರ್ಯ ಸಿಕ್ಕಿದೆ.ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದೇವೆ,ಕೊಡಿಸಿದ್ದೇವೆ ಎಂಬ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆಯೇ ಹೊರತು ದೇಶದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲಾ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳಿಂದ ದೇಶಕ್ಕೆ ಏನೂ ಪ್ರಯೋಜನ ಇಲ್ಲಾ. ಎಲ್ಲಾ ಆಡಂಬರದ ಆಚರಣೆ ಎಂದು ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪೋಲಿಸರನ್ನು ಸದ್ಬಳಕೆ ಮಾಡಿಕೊಂಡ್ಡಿದ್ದರೆ ದೇಶ ಪ್ರಪಂಚಕ್ಕೆ ಮಾದರಿಯಾಗುತ್ತಿತ್ತು,ಆದರೆ ಅವರನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಕೆಟ್ಟ ನೀತಿಯನ್ನು ಮಾಡಿಕೊಂಡು…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ…

Read More

ಸಂಘದ ಕಾರ್ಯವೈಖರಿಗೆ ಬೇಸತ್ತು ಭಂಡಾರಿ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ !!!

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳನ್ನೊಳಗೊಂಡ ಭಂಡಾರಿ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೇವರಾಜ್ ಭಂಡಾರಿ ಬಾಳೂರು ರಾಜಜೀನಾಮೆ ನೀಡಿದ್ದಾರೆ.  ಡಿ,3 ಶುಕ್ರವಾರ ಪಟ್ಟಣದ ಶ್ರೀ ಸಿದ್ದೇಶ್ವರ ದೇವಸ್ಥಾನ ಸಿದ್ದಪ್ಪನ ಗುಡಿ ದೇವಸ್ಥಾನ ಇಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸಂಘದ ಕಾರ್ಯವೈಖರಿಗೆ ಬೇಸತ್ತು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿ ಸಂಘದ ಅಧ್ಯಕ್ಷ ಹಿರಿಯಣ್ಣ ಭಂಡಾರಿ ಯವರಿಗೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಭೆಯಲ್ಲಿ ಭಂಡಾರಿ ಸಮಾಜದ ಮುಖಂಡರಾದ ನಾಗರಾಜ್ ಭಂಡಾರಿ ಅರಸಾಳು,ವಾಸು ಎಂ,ಬಾಲು ದೂನ,ಪಾಂಡುರಂಗ…

Read More

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Belur Gopalakrishna inaugurates the new “I Love Ripponpet” sign board at SR Convention Hall, praising owner Ravichandra Y for boosting the town’s beauty. ​ರಿಪ್ಪನ್‌ಪೇಟೆ: ಪಟ್ಟಣದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ “ಐ ಲವ್ ರಿಪ್ಪನ್‌ಪೇಟೆ” (I Love Ripponpet) ಲೆಟರ್ ಸೈನ್ ಬೋರ್ಡ್ ಅನ್ನು ಸಾಗರ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More