ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್
ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ ಪಂಚಾಯತ್ ಸದಸ್ಯತ್ವವನ್ನು ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ. (…