ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

A tragic road accident near Garthikere, close to Ripponpete, claimed the life of 30-year-old Nayaz from Sunnadabasti after a lorry ran over him near a bus stop. Police have launched an investigation. ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ ನಿಧನ:

ರಿಪ್ಪನ್ ಪೇಟೆ: ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ (61) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ರಾತ್ರಿ ತೀವ್ರ ತರವಾದ ಎದೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.ಶುಕ್ರವಾರ ಮಧ್ಯಾಹ್ನ 12ಕ್ಕೆ ರಿಪ್ಪನ್ ಪೇಟೆಯ ಖಬರ್ಸ್ಥಾನ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ….

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More
Exit mobile version