Headlines

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ಇಂದು…

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ!

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ! ಡಿಜಿಟಲ್ ಪಾವತಿಗಳಿಗೆ ಹೊಸ ಭದ್ರತಾ ನಿಯಮ: RBI ದಿಟ್ಟ ಹೆಜ್ಜೆ RBI introduces new digital payment security rules with mandatory two-factor authentication to curb online fraud and enhance customer protection in India. ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್‌ಗಳವರೆಗೆ ಎಲ್ಲೆಡೆ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More
Exit mobile version