ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ.!

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ Congress workers staged a massive protest in Shivamogga against alleged NEET irregularities and police action on students. Tension escalated as protesters attempted to lay siege to the BJP office before police intervened. ಶಿವಮೊಗ್ಗ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್​ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…

Read More

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ. ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ  ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More