SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More