Headlines

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ   ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ…

Read More

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಕುಡಿದ ಅಮಲಿನಲ್ಲಿ ತೂರಾಟ : ವೀಡಿಯೋ ವೈರಲ್

 ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.  ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More
Person wearing mask

In mauris metus semper eu consequat eget

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರದಲ್ಲಿ ಭೀಕರ ಅಪಘಾತ : ಮಗಳನ್ನು ಕಾಲೇಜಿಗೆ ಅಡ್ಮಿಶನ್ ಮಾಡಿ ಹಿಂದಿರುಗುತಿದ್ದ ವ್ಯಕ್ತಿಯ ದಾರುಣ ಸಾವು|Accident

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಭೀಕರ ಅಪಘಾತ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬಾರು ಸಮೀಪದ ಸಾವಂತೂರು ನಿವಾಸಿ ಅಣ್ಣಪ್ಪ (43) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊಡಚಾದ್ರಿ ಕಾಲೇಜಿನ ಮುಂಭಾಗದಲ್ಲಿ ಅಣ್ಣಪ್ಪ ತಮ್ಮ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಸಾಗುತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ಅಣ್ಣಪ್ಪ ರವರು ಕೊಡಚಾದ್ರಿ ಸರ್ಕಾರಿ ಪ್ರಥಮ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ತಮ್ಮ ಆಕ್ರೋಶದ ಹೇಳಿಕೆಯನ್ನ ವಾಪಸ್ ಪಡೆದ ತೀ. ನಾ .ಶ್ರೀನಿವಾಸ್:

ಸಾಗರ: ಕಾಂಗ್ರೆಸ್ ಪಕ್ಷ ಬಗರಹುಕುಂ ಸಾಗುವಳಿ ಮಂಜೂರಾತಿಗಾಗಿ11/8/21ರಂದು  ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪುರಸಭಾಧ್ಯಕ್ಷ  ತೀ ನಾ ಶ್ರೀನಿವಾಸ್ ಬಿಜೆಪಿ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸಾಗರ ಬಿಜೆಪಿ ಘಟಕ ದಿನಾಂಕ12/8/21 ರಂದು ಪ್ರತಿಭಟನೆ ನಡೆಸಿತ್ತು  ಇಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿರುವ ಮಾಜಿ ಪುರಸಭಾ ಅಧ್ಯಕ್ಷ ತೀ ನಾ ಶ್ರೀನಿವಾಸ್ ನಾನು ಯಾವುದೇ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಸಂಕಷ್ಟದಲ್ಲಿರುವ ರೈತರ ಸ್ಥಿತಿಗತಿ ಮತ್ತು ಜನಸಾಮಾನ್ಯರ ಪರಿಸ್ಥಿತಿಯಿಂದ ಆಕ್ರೋಶಗೊಂಡು ಮಾತನಾಡಿದ್ದು ಅಷ್ಟೆ ಅದನ್ನು…

Read More