ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬಹು ವಿಜ್ರಂಭಣೆಯಿಂದ ನೆರವೇರಿತು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ :

ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು.ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು….

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ It is said that around 14 people were travelling in the Bolero at the time of the accident, and all the people in the vehicle were injured. The injured were immediately admitted to the hospital. The body of the deceased Lakshmamma has been sent to the government hospital….

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More
Exit mobile version