ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

ರಿಪ್ಪನ್‌ಪೇಟೆ – ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ|dengue

ರಿಪ್ಪನ್‌ಪೇಟೆ : ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಬರೀಶನಗರದಲ್ಲಿ ನಡೆದಿದೆ. ಮಧುರ (31) ಮೃತಪಟ್ಟ ಮಹಿಳೆ,ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ಬೆಳಿಗ್ಗೆ ಡಿಸ್ಚಾರ್ಜ್ ಆಗಿ ತಾಯಿ ಮನೆಯಾದ ತಾಳಗುಪ್ಪಕ್ಕೆ ತೆರಳಿದ್ದಾರೆ ರಾತ್ರಿ ಸಮಯದಲ್ಲಿ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಾಗರ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಂತೆ…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

ರಿಪ್ಪನ್‌ಪೇಟೆ : ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಮಾರುತಿ ಸ್ವಿಫ್ಟ್ ಕಾರು (MH 14 GN 1943) ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಹೊಂಬುಜಾ ಮಠಕ್ಕೆ ಆಗಮಿಸುತಿದ್ದಾಗ ಇಂದು ಮುಂಜಾನೆ ಜಂಬಳ್ಳಿ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 4…

Read More

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ  ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನ ಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More