Headlines

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ತೀರ್ಥಹಳ್ಳಿಯ ಕಟ್ಟೆಹಕ್ಲು ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನೆಡೆಸಿದ್ದ ಆರೋಪಿ ಅಂದರ್

ತೀರ್ಥಹಳ್ಳಿ : ತಾಲೂಕಿನ ಕಟ್ಟೆಹಕ್ಕಲಿನ ಪ್ರಾರ್ಥಮಿಕ ಶಾಲೆಯ ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅ. 26 ರಾತ್ರಿ ಶಾಲೆಯ ಸಮೀಪ ಕಾರಿನ ಮತ್ತು ಬೈಕಿನ ಮೇಲೆ ಕಟ್ಟೆಹಕ್ಲು ನಿವಾಸಿ ಸಂದೀಪ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ.   ಬೆಂಗಳೂರಿನ ನಿವಾಸಿ  ಮಹದೇವ ಪ್ರಸಾದ್ ಅವರು ಪತ್ನಿ, ಪತ್ನಿಯ ತಮ್ಮನ ಹೆಂಡತಿ, ದೊಡ್ಡಪ್ಪನ ಮಗ ಹಾಗೂ ಅವರ ಪತ್ನಿ ಯೊಂದಿಗೆ ಕಾರಿನಲ್ಲಿ ತೀರ್ಥಹಳ್ಳಿಗೆ ತಲುಪಿ ಕಟ್ಟೆಹಕ್ಲು ಮೂಲಕ ಹೆದ್ದೂರು ಹೊರಬೈಲಿಗೆ ಹೋಗುವಾಗ ಕಟ್ಟೆಹಕ್ಲುವಿನ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ

Hosanagara | ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ – ಕೆ ಎಸ್ ಈಶ್ವರಪ್ಪ ಹೊಸನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಆಯೋಜಿಸಿದ್ದ ಬೃಹತ್ ರೋಡ್ ಷೋ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಒಂದು ವಾರದ ಹಿಂದೆ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದೇ ಆದರೆ ಈಗಿನ ಜನ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More

ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ ರಿಪ್ಪನ್‌ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್  ಪೈಪೋಟಿ ನಡೆಸುತ್ತಿದ್ದಾರೆಂದರು….

Read More

ಹಿಜಾಬ್ ವಿವಾದ : ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಅರ್ಜಿ ವರ್ಗಾವಣೆ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್​ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು.  ಇದಕ್ಕಾಗಿ ಮುಖ್ಯ…

Read More