Headlines

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು A private bus traveling from Sagara to Jog suffered an accident near Sannamane Bridge after losing control and climbing onto the road divider. All passengers escaped safely without injuries. ಸಾಗರ: ತಾಲೂಕಿನ ಸಣ್ಣಮನೆ ಸೇತುವೆ ಸಮೀಪ ಇಂದು ಬೆಳಿಗ್ಗೆ ಖಾಸಗಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಾಗರದಿಂದ ಜೋಗ್‌ ಕಡೆಗೆ…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಅದಕ್ಕೆಲ್ಲಾ ಏನೂ ಮಾಡೋಕೆ ಆಗಲ್ಲ : ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂಥ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂದು  ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. ನಡೆಯಬಾರದು, ಆದರೂ ನಡೆಯುತ್ತವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ನಾನು ಗೃಹ ಮಂತ್ರಿ ಅಲ್ಲ, ಈ ಸಮಸ್ಯೆಯನ್ನು ಗೃಹಮಂತ್ರಿ ಬಗೆ ಹರಿಸುತ್ತಾರೆ. ಗೂಂಡಾಗಳು ಗೂಂಡಾಗಿರಿ ಮಾಡುತ್ತಿದ್ದಾರೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಬಿಡುವುದಾಗಿ…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ‌ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More